WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, April 9, 2020

ಬಸವಣ್ಣ

ಬಸವಣ್ಣ
12ನೇ ಶತಮಾನದಲ್ಲಿದ್ದ ಶರಣ ಪ್ರಮುಖ. ಪ್ರಸಿದ್ಧ ವಚನಕಾರ, ಸಮಾಜ ಸುಧಾರಕ. ಅಂದು ಕರ್ನಾಟಕದಲ್ಲಿ ನಡೆದ ಸಾಮಾಜಿಕ ಮತ್ತು ಧಾರ್ಮಿಕ ಮಹಾಕ್ರಾಂತಿಯ ನೇತಾರ. ಬಿಜಾಪುರ ಜಿಲ್ಲೆಯ ಬಾಗೇವಾಡಿ ಇವರ ಜನ್ಮಸ್ಥಳ. ವಿದ್ವಾಂಸರು ಬಸವಣ್ಣನವರ ಜನನದ ಕಾಲವನ್ನು 1131 ಎಂದು ಅಭಿಪ್ರಾಯ ಪಡುತ್ತಾರೆ. ಬಿಜ್ಜಳನ ರಾಜ್ಯದ ಭಂಡಾರಿಯಾಗಿದ್ದ ಹಾಗೆ ರಾಜ್ಯದ ಭಕ್ತಿ ಭಂಡಾರಿಯೂ ಆಗಿದ್ದರು. ಕವಿ ಹೃದಯವುಳ್ಳ ವಚನಕಾರರಾಗಿದ್ದರು. ಇವರ ವಚನಗಳಲ್ಲಿ ಭಾವಗೀತೆಯ ತೀವ್ರತೆ ಹಾಗೂ ಮಧುರತೆಯಿದೆ. 1000 ಕ್ಕೂ ಹೆಚ್ಚು ವಚನಗಳುದೊರೆತಿವೆ. "ಕೂಡಲಸಂಗಮದೇವ" ಎಂಬುದು ಇವರ ಅಂಕಿತ. ಇವರ ವಚನಗಳು ಆ ಕಾಲದ ಸಾಮಾಜಿಕ ಹಾಗೂ ಧಾರ್ಮಿಕ ಜೀವನಕ್ಕೆ ಬೆಳಕನ್ನು ಚೆಲ್ಲುತ್ತವೆ ಹಾಗೂ ವಚನಕಾರರ ಜೀವನದೃಷ್ಟಿಯನ್ನು ತಿಳಿಸುತ್ತವೆ.


No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ