WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, May 27, 2020

ಕಾರ್ಡ್‌ ಇಲ್ಲದವರಿಗೂ ಪಡಿತರ ವಿಸ್ತರಣೆ

ಬೆಂಗಳೂರು: ಪಡಿತರ ಚೀಟಿ ಇಲ್ಲದ ಕುಟುಂಬಗಳಿಗೆ ಮೇ ತಿಂಗಳ ಕೋಟಾದಡಿ ತಲಾ ಹತ್ತು ಕೆಜಿ ಅಕ್ಕಿ ಮೇ 31ರ ವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಸಿಗಲಿದೆ.
ಬಿಪಿಎಲ್‌ ಕಾರ್ಡ್‌ಗಳಿಗಾಗಿ ಅರ್ಜಿ ಸಲ್ಲಿಸಿ ಇನ್ನೂ ಕಾರ್ಡ್‌ ಪಡೆಯದವರು ಸ್ವೀಕೃತಿ ಪತ್ರ ಮತ್ತು ಆಧಾರ್‌ ತೋರಿಸಿ ಅಕ್ಕಿ ಪಡೆಯಬಹುದಾಗಿದೆ.
ಕೇಂದ್ರ ಯೋಜನೆಯಡಿ ವಲಸೆ ಕಾರ್ಮಿಕರೂ ಆಧಾರ್‌ ತೋರಿಸಿ ಪಡಿತರ ಪಡೆಯಬಹುದು. ಅವರಿಗೂ ಒಂದು ಕುಟುಂಬಕ್ಕೆ ತಲಾ ಐದು ಕೆಜಿ ಅಕ್ಕಿ, ಎರಡು ಕೆಜಿ ಕಡಲೆಬೇಳೆ ವಿತರಿಸಲಾಗುವುದು.
ಈ ಯೋಜನೆಯಡಿ ರಾಜ್ಯಕ್ಕೆ ಬರಬೇಕಾದ ಅಕ್ಕಿ ದಾಸ್ತಾನು ಬಂದಿದೆ. ಬುಧವಾರ ಕಡಲೆಕಾಳು ಬರಲಿದೆ ಎಂದು ಎಂದು ಸಚಿವ ಗೋಪಾಲಯ್ಯ ತಿಳಿಸಿದರು.
(ಮಾಹಿತಿ ಕೃಪೆ ಉದಯವಾಣಿ....)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ