WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, May 13, 2020

ಕೋವಿಡ್ ಸಂಕಷ್ಟಕ್ಕೆ ಮಿಡಿದ ಸಾರಿಗೆ ನೌಕರರು: ಸಿಎಂ ಕೋವಿಡ್ ನಿಧಿಗೆ ದಿನದ ವೇತನ ನೀಡಿದ ಕೆಎಸ್​ಆರ್​ಟಿಸಿ ಸಿಬ್ಬಂದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ಅಧಿಕಾರಿಗಳು, ನೌಕರರು ತಮ್ಮ ಒಂದು ದಿನದ ವೇತನವನ್ನು ಕೋವಿಡ್ -19 ಪರಿಹಾರ ನಿಧಿಗೆ ನೀಡಿದ್ದಾರೆ.
ಸಾರಿಗೆ ಸಚಿವ ಲಕ್ಷ್ಮಣ ಸವದಿ ಸಾರಿಗೆ ಇಲಾಖೆ ನೌಕರರ ಪರವಾಗಿ 9 ಕೋಟಿ 85 ಲಕ್ಷದ 9 ಸಾವಿರದ 228 ರು. ಚೆಕ್ ಅನ್ನು ಸಿಎಂ 'ಕೋವಿಡ್-19 ಪರಿಹಾರ ನಿಧಿಗೆ ನೀಡಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಡಿಸಿಎಂ ಸವದಿ ಚೆಕ್ ಹಸ್ತಾಂತರಿಸಿದ್ದಾರೆ. ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ,ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ ಸಹ ಈ ವೇಳೆ ಕಾರ್ಯಕ್ರಮದಲ್ಲಿ ಹಾಜರಿದ್ದರು. ಲಾಕ್ ಡೌನ್ ಪರಿಣಾಮ ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯದಲ್ಲಿ ಬಸ್ ಸಂಚಾರವಿಲ್ಲ.
(ಮಾಹಿತಿ ಕೃಪೆ ಕನ್ನಡಪ್ರಭ....)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ