ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಟ್ಟಡ ಕಾರ್ಮಿಕರಿಗೆ
ಸರ್ಕಾರ ನೆರವು ನೀಡಿದ್ದು, ಅವರ ಖಾತೆಗಳಿಗೆ ಒಟ್ಟು 619 ಕೋಟಿ ರೂ. ಜಮಾ ಮಾಡಲಾಗಿದೆ
ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್ ಗೆ ತಿಳಿಸಿದೆ. ವಿಧಾನ ಪರಿಷತ್ ಮಾಜಿ ಸದಸ್ಯ
ರಮೇಶ್ ಬಾಬು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸರ್ಕಾರಿ
ವಕೀಲರು, 12.39 ಲಕ್ಷ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ತಲಾ 5 ಸಾವಿರ ರೂ... (ಮಾಹಿತಿ ಕೃಪೆ ಕನ್ನಡ ಪ್ರಭ) Wednesday, June 3, 2020
ಕೊವಿಡ್-19 ಪರಿಹಾರದ ಹಣ ಕಾರ್ಮಿಕರ ಖಾತೆಗೆ ಜಮಾ ಮಾಡಲಾಗಿದೆ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ
ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕಟ್ಟಡ ಕಾರ್ಮಿಕರಿಗೆ
ಸರ್ಕಾರ ನೆರವು ನೀಡಿದ್ದು, ಅವರ ಖಾತೆಗಳಿಗೆ ಒಟ್ಟು 619 ಕೋಟಿ ರೂ. ಜಮಾ ಮಾಡಲಾಗಿದೆ
ಎಂದು ರಾಜ್ಯ ಸರ್ಕಾರ ಬುಧವಾರ ಹೈಕೋರ್ಟ್ ಗೆ ತಿಳಿಸಿದೆ. ವಿಧಾನ ಪರಿಷತ್ ಮಾಜಿ ಸದಸ್ಯ
ರಮೇಶ್ ಬಾಬು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸರ್ಕಾರಿ
ವಕೀಲರು, 12.39 ಲಕ್ಷ ಕಟ್ಟಡ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ತಲಾ 5 ಸಾವಿರ ರೂ... (ಮಾಹಿತಿ ಕೃಪೆ ಕನ್ನಡ ಪ್ರಭ)
Subscribe to:
Post Comments (Atom)
No comments:
Post a Comment
ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ