WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, June 6, 2020

ಮಳೆ ಮುನ್ಸೂಚನೆ ನೀಡುವ ಮೇಘ ಸಂದೇಶ ಮೊಬೈಲ್ ಆಯಪ್: ಲೋಕಾರ್ಪಣೆ ಮಾಡಿದ ಸಚಿವ ಆರ್. ಅಶೋಕ




ಬೆಂಗಳೂರು: ಕಂದಾಯ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿಂದು ಏರ್ಪಡಿಸಿದ್ದ ನಗರ ಪ್ರದೇಶ ಪ್ರವಾಹ ನಿರ್ವಹಣೆ ಸನ್ನದ್ಧತೆ ಕಾರ್ಯಾಗಾರವನ್ನು ಕಂದಾಯ ಸಚಿವ ಆರ್. ಅಶೋಕ್ ಉದ್ಘಾಟಿಸಿ, ಬೆಂಗಳೂರು ನಗರದ ನಿಗದಿತ ವಲಯವಾರು ಪ್ರದೇಶಕ್ಕೆ ಅನ್ವಯವಾಗುವ ಮಳೆ ಮುನ್ಸೂಚನೆ, ಪ್ರವಾಹ ಮುನ್ನೆಚ್ಚರಿಕೆಗಳನ್ನು ನೀಡಲು ಬೆಂಗಳೂರು ಮೇಘ ಸಂದೇಶ ಎಂಬ ಮೊಬೈಲ್‌ ಆಪ್‌ ಹಾಗೂ ವೆಬ್‌ಸೈಟನ್ನು ಲೋಕಾರ್ಪಣೆ ಮಾಡಿದರು. ಯಲಹಂಕದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್. ಅಶೋಕ, ಇತ್ತೀಚಿನ... 
(ಮಾಹಿತಿ ಕನ್ನಡ ಪ್ರಭ ಕೃಪೆ ) 

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ