WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, September 30, 2020

ಉತ್ತರ ಪ್ರದೇಶದ ಅತ್ಯಾಚಾರ ಸಂತ್ರಸ್ತೆಶವ ಹೆತ್ತವರಿಗೆ ನೀಡದೇ ರಾತ್ರೋರಾತ್ರಿ ದಹನ ಮಡಲಾಗಿದೆ

 

 
 ಸಹೋದರಿ ಮನೀಷಾಳ ಅತ್ಯಾಚಾರವಾಯ್ತು,
ಆ ನೋವ್ವು ತಡೆಯಲಾರದೆ ಉಸಿರು ನಿಲ್ಲಿಸಿದಳು,
ಸತ್ಯವನ್ನು  ಸತ್ಯವನ್ನು ಮರೆಮಾಚಲು ಪೊಲೀಸರು
ರಾತ್ರೋರಾತ್ರಿ  ಸಾಕ್ಷನಾಶ ಮಾಡಲು ಸಹೋದರಿಯ ಮೃತದೇಹವನ್ನು ಪೋಷಕರನ್ನು ತೀರಿಸದೇ ಸುಟ್ಟುಹಾಕಿದರು,
ಇನ್ನು ಮುಂದಿನ ಕೆಲಸ ಹೆಣ್ಣು ಮಕ್ಕಳನ್ನ ಹೆತ್ತಿದ್ದೆ ತಪ್ಪು ಎಂದು ಪೋಷಕರನ್ನು ಜೈಲಿಗೆ ಅಟ್ಟಿ....ಇತ್ತಾ ಅತ್ಯಾಚಾರ ಸಂತ್ರಸ್ತೆಯ ಪರ ದ್ವನಿ ಮಾಡಿದ ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್ ಅಜಾದ ರವರನ್ನು ಬಂದಿಸಿದ್ದಾರೆ ಯೋಗಿ ಆಡಳಿತ ದೇಶಕ್ಕೆ ಮಾದರಿ ಆಗಬೇಕು ಎಂದು ದೇಶಾದ್ಯಂತ ಪ್ರಚಾರ...





 

ಉತ್ತರಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಸಿಎಂ ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ. ತಕ್ಷಣ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತುಹಾಕಿ ಉತ್ತರಪ್ರದೇಶವನ್ನು ರಕ್ಷಿಸಿ.
ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ.
ಮೊದಲು ಇವರನ್ನು ವಜಾ ಮಾಡಿ.  ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದರು
 


No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ