WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Saturday, March 13, 2021

ಹೊಸಪೇಟೆ: ನಲ್ಲಾಪುರ ಗ್ರಾಮಕ್ಕೆ ವಿಜಯನಗರ ಶಾಸಕರು ಮತ್ತು ಮಾನ್ಯ ಸಚಿವರು ಆನಂದ್ ಸಿಂಗ್ ಅವರು ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳ ಕುರಿತು ಮಾತನಾಡಿದರು...




ಹೊಸಪೇಟೆ:

ನಲ್ಲಾಪುರ ಗ್ರಾಮಕ್ಕೆ ಶನಿವಾರ ಸಂಜೆ 13/03/2021  ವಿಜಯನಗರ ಶಾಸಕರು ಮತ್ತು ಮಾನ್ಯ ಸಚಿವರು ಆನಂದ್ ಸಿಂಗ್ ಅವರು ಗ್ರಾಮಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳ ಕುರಿತು ಮಾತನಾಡಿದರು...

ಅಲ್ಲಿನ ಬಡ ಮಹಿಳೆಯರ ಸಾಲದ ಕುರಿತು ಬಿ ಡಿ ಸಿ ಸಿ ಬ್ಯಾಂಕ್ ಹೊಸಪೇಟೆ ಇವರ ಸಿಬ್ಬಂದಿಗಳ ಜೊತೆ ಚರ್ಚಿಸಿ ಸಭೆ ಮಾಡಲಾಯಿತು...


ಹಾಗೂ ಆ ಗ್ರಾಮದ ವ್ಯಕ್ತಿ ಪರಶುರಾಮ್ ಅವರು ತುಂಬಾ ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ವ್ಯಕ್ತಿಗೆ ಧನ ಸಹಾಯ ಮಾಡುವ ಮೂಲಕ ಸಹಾಯ ಮಾಡಿದರು...

ಕೆಂಚಮ್ಮ ಗುಡಿಯ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ಮಾಡುತ್ತೇವೆ ಎಂದು ಹೇಳಿದ್ದಾರೆ...


                                                                                                                                               .....ಬೈರವ 

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ