WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, April 27, 2021

ನಿರ್ಮಾಪಕ ರಾಮು ಸಾವಿಗೆ ಸಚಿವ ಡಾ.ಸುಧಾಕರ್‌ ಕಾರಣ : ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಗಂಭಿರ ಆರೋಪ

 

ಬೆಂಗಳೂರು: ನಿರ್ಮಾಪಕ ರಾಮು ಸಾವಿಗೆ ಸಚಿವ ಡಾ.ಸುಧಾಕರ್‌ ಕಾರಣ ಅಂತ ನಿರ್ದೇಶಕ ಇಂದ್ರಜಿತ್‌ ಲಂಕೇಶ್‌ ಅವರು ಗಂಭೀರ ಆರೋಪವನ್ನು ಮಾಡಿದ್ದಾರೆ.
ಖಾಸಗಿ ಮಾಧ್ಯಮೊಂದರ ಜೊತೆಗೆ ಮಾತನಾಡಿರುವ ಅವರು ಸುಧಾಕರ್‌ ಅವರ ವಿರುದ್ದ ಮುಗಿ ಬಿದ್ದು ಮಾತನಾಡಿದ್ದು, ಸುಧಾಕರ್‌ ಅವರು ಸ್ಯಾನಿಟೈಸರ್‌, ಮಾಸ್ಕ್‌ಗಳಲ್ಲಿ ಹಣ ಮಾಡಲು ನಿಂತಿದ್ದಾರೆ, ಅವರ ಬೇಜಾವ್ದಾರಿ ತನದಿಂದ ಈ ರೀತಿಯ ಸಾವುಗಗಳನ್ನು ನಾವು ಕಾಣಬಹುದಾಗಿದೆ ಅಂತ ಹೇಳಿದರು.

ಅಂದ ಹಾಗೇ ನಿರ್ಮಾಪಕ ರಾಮು ಅವರು ಕರೊನ ಸೊಂಕಿಗೆ ನಿನ್ನೆ ಬಲಿಯಾಗಿದ್ದು, ಅವರು ಕಳೆದ ಒಂದು ವಾರದಿಂದ ಕರೋನದಿಂದ ನರಳುತ್ತಿದ್ದರು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಳೆದ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ವಿಧಿವಶರಾಗಿದ್ದಾರೆ.

(ಮಾಹಿತಿ ಕೃಪೆ Kannada News Now )


No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ