WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, April 29, 2021

ಬಿಮ್ಸ್ ಮುಖ್ಯಸ್ಥರನ್ನು ಬಂಧಿಸಿ, ಸಭೆಗೆ ಕರೆತನ್ನಿ: ಡಿಸಿಎಂ ಲಕ್ಷ್ಮಣ ಸವದಿ ಆದೇಶ


 ಬೆಳಗಾವಿ: ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರೆದಿದ್ದ ಸಭೆಗೆ ಬಿಮ್ಸ್ ನಿರ್ದೇಶಕ ಡಾ. ವಿನಯ್ ದಸ್ತಿಕೊಪ್ಪ ಗೈರಾಗಿದ್ದರು. ಇದರಿಂದ ಕೋಪಗೊಂಡ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಂಧಿಸಿ ಸಭೆಗೆ ಕರೆ ತರುವಂತೆ ಪೊಲೀಸ್ ಎಸ್ ಪಿ ಲಕ್ಷ್ಮಣ್ ನಿಂಬರ್ಗಿ ಅವರಿಗೆ ಆದೇಶಿಸಿದರು.

ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಆಕ್ಸಿಜನ್, ಮೆಡಿಸನ್, ಲಸಿಕೆ ಬಗ್ಗೆ ಚರ್ಚಿಸಲು ಬುಧವಾರ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲಾ ಪಂಚಾಯಿತಿ ಹಾಲ್ ನಲ್ಲಿ ಸಭೆ ಕರೆದಿದ್ದರು,

ಆದರೆ ಈ ಬಗ್ಗೆ ವಿವರಗಳನ್ನು ನೀಡಬೇಕಿದ್ದ ಡಾ. ದಸ್ತಿಕೊಪ್ಪ ಸಭೆಗೆ ಹಾಜರಾಗಲಿಲ್ಲ, ಇದರಿಂದ ಸವದಿ ಕೋಪಗೊಂಡಿದ್ದರು, ಅವರು ಮೊದಲು ವೈದ್ಯ ನಂತರ, ಬಿಮ್ಸ್ ನಿರ್ದೇಶಕ, ಅವರನ್ನು ಬಂಧಿಸಿ ಸಭೆಗೆ ಕರೆ ತನ್ನಿ ಎಂದು ಎಸ್ ಪಿ ನಿಂಬರ್ಗಿ ಅವರಿಗೆ ಸೂಚಿಸಿದರು.

(ಮಾಹಿತಿ ಕೃಪೆ ಕನ್ನಡ ಪ್ರಭ)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ