WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Wednesday, May 26, 2021

ಇಂದಿನಿಂದ ಈ ಆರು ರಾಶಿಯವರಿಗೆ ಗಜಕೇಸರಿ ಯೋಗ! ಮುಟ್ಟಿದ್ದೆಲ್ಲ ಚಿನ್ನ!

ಈ ಹುಣ್ಣಿಮೆಯ ಬಳಿಕ ಈ ರಾಶಿಗಳು ಗಜಕೇಸರಿ ಯೋಗವನ್ನು ಪಡೆಯುತ್ತವೆ. ಇದರಿಂದ ಕೆಲಸ ಕಾರ್ಯಗಳಲ್ಲಿನ ಜಯ ಮತ್ತು ಜೀವನದಲ್ಲಿ ಗುರಿ ತಲುಪುವ ಸಾಮರ್ಥ್ಯ ತುಂಬುತ್ತದೆ.

ಸೂರ್ಯ, ಭೂಮಿ ಮತ್ತು ಚಂದ್ರ ಗ್ರಹಗಳು ಒಂದೇ ಸರಳ ರೇಖೆಯಲ್ಲಿ ಇದ್ದಾಗ ಮಾತ್ರ ಗ್ರಹಣಗಳು ಉಂಟಾಗುತ್ತವೆ. ಅಮಾವಾಸ್ಯೆಯ ಬಳಿ ಚಂದ್ರನು ಸೂರ್ಯ ಮತ್ತು ಭೂಮಿಗಳ ನಡುವೆ ಇದ್ದಾಗ ಸೂರ್ಯ ಗ್ರಹಣಗಳು ಉಂಟಾಗಬಹುದು. ಹೋಲಿಕೆಯಲ್ಲಿ ಚಂದ್ರ ಗ್ರಹಣಗಳು ಹುಣ್ಣಿಮೆಯ ಬಳಿ, ಭೂಮಿಯು ಸೂರ್ಯ ಮತ್ತು ಚಂದ್ರರ ನಡುವೆ ಇರುವಾಗ ಚಂದ್ರ ಗ್ರಹಣಗಳು ಉಂಟಾಗುತ್ತವೆ.

ಚಂದ್ರನ ಕಕ್ಷೆಯು ಭೂಮಿಯ ಕಕ್ಷೆಯ ಸಮತಳಕ್ಕೆ ಸುಮಾರು 5 ಓರೆಯಲ್ಲಿ ಇರುವುದರಿಂದ ಪ್ರತಿ ಹುಣ್ಣಿಮೆ ಮತ್ತು ಅಮಾವಾಸ್ಯೆಯಂದು ಗ್ರಹಣಗಳು ಉಂಟಾಗುವುದಿಲ್ಲ. ಗ್ರಹಣವಾಗಲು ಚಂದ್ರನು ಈ ಎರಡು ಕಕ್ಷಾ ಸಮತಳಗಳನ್ನು ಛೇದಿಸುವ ಬಿಂದುಗಳ ಬಳಿ ಇರಬೇಕು.

ಇಂತಹ ಗ್ರಹಣಗಳ ಕಾಲದ ನಂತರ ಮನುಷ್ಯರ ರಾಶಿಯ ಮೇಲೆ ಅನೇಕ ಬದಲಾವಣೆಗಳು ಕೂಡ ಆಗುತ್ತದೆ ಎಂದು ಜ್ಯೋತಿಷ್ಯ ಹೇಳುತ್ತದೆ.

ಜನಮನ್ನಣೆಗಳಿಸಿರುವ 22 ವರ್ಷಗಳಿಂದ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು
ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಖಂಡಿತ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಮಾರ್ಚ್ 26 2021ರ ನಡೆಯುವ ಚಂದ್ರಗ್ರಹಣದ ನಂತರ ಆರು ರಾಶಿಯವರು ಗಜಕೇಸರಿ ಯೋಗವನ್ನು ಪಡೆಯುತ್ತಾರೆ ಎಂದು ಜ್ಯೋತಿಷ್ಯವು ಹೇಳುತ್ತದೆ. ಈ ದಿನವು ವ್ಯಾಪಾರಸ್ಥರಿಗೆ ಅದ್ಭುತವಾದಂತಹ ದಿನವಾಗಿರುತ್ತದೆ.

ಅನಿರೀಕ್ಷಿತ ಪ್ರಯೋಜನಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ಹೇಳುತ್ತಾರೆ. ಉದ್ಯೋಗದಲ್ಲಿರುವ ಜನರಿಗೆ ಬೆಳವಣಿಗೆ ಅವಕಾಶವು ಕೂಡ ಇರುತ್ತದೆ. ವಿಶೇಷವಾಗಿ ಸಾಫ್ಟ್ವೇರ್ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಅವರ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶವು ದೊರೆಯುತ್ತದೆ. ಹಣ ದೃಷ್ಟಿಯಿಂದ ಚಂದ್ರ ಗ್ರಹಣದ ಈದಿನ ಮಿಶ್ರ ಫಲಿತಾಂಶವನ್ನು ನೀಡುತ್ತದೆ.

ವೆಚ್ಚಗಳು ಕಡಿಮೆಯಾಗಿರುತ್ತದೆ ಆದರೆ ಸಿಗಬೇಕಾದ ಹಣವು ಸಿಗದೆ ಚಿಂತೆ ಮಾಡುತ್ತಾರೆ. ಉದ್ಯೋಗಸ್ಥರು ಅತ್ಯುತ್ತಮ ಅವಕಾಶವನ್ನು ಪಡೆಯಬಹುದಾಗಿದೆ. ವ್ಯಾಪಾರಿಗಳು ದೊಡ್ಡ ಹೂಡಿಕೆಯನ್ನು ಮಾಡುವ ಪೂರ್ವದಲ್ಲಿ ಸರಿಯಾದ ಸಲಹೆಯನ್ನು ತೆಗೆದುಕೊಂಡು ಮಾಡುವುದು ಉತ್ತಮವಾಗಿರುತ್ತದೆ. ಮನೆಯ ವಾತಾವರಣವು ಶಾಂತವಾಗಿರುತ್ತದೆ. ಪ್ರೀತಿಪಾತ್ರರಾದಂತವರ ಬೆಂಬಲವನ್ನು ಪಡೆಯುತ್ತಾರೆ. ದಂಪತಿಗಳ ಮಧ್ಯೆ ವೈಮನಸ್ಸು ಇದ್ದರೆ ಅದನ್ನು ಬಗೆಹರಿಸಿಕೊಳ್ಳಲು ಉತ್ತಮ ದಿನವಾಗಿದೆ.

ಆರೋಗ್ಯವೂ ಕೂಡ ಉತ್ತಮವಾಗಿರುತ್ತದೆ. ಉಳಿತಾಯದ ಕಡೆಗೆ ಹೆಚ್ಚು ಮನವನ್ನು ಹರಿಸಬೇಕಾಗುತ್ತದೆ. ಇಂತಹ ಎಲ್ಲ ಲಾಭಗಳನ್ನು ಪಡೆಯುತ್ತಿರುವ ರಾಶಿಗಳು ಯಾವುದು ಎಂದರೆ ಮೇಷ ರಾಶಿ, ತುಲಾ ರಾಶಿ, ಕನ್ಯಾ ರಾಶಿ, ಸಿಂಹ ರಾಶಿ, ವೃಶ್ಚಿಕ ರಾಶಿ, ಕುಂಭ ರಾಶಿ. ಈ ರಾಶಿಯವರು ಮಾರ್ಚ್ 26 2021 ರ ಚಂದ್ರ ಗ್ರಹಣದ ನಂತರ ಇಂತಹ ಅನೇಕ ಲಾಭಗಳನ್ನು ಪಡೆದುಕೊಳ್ಳುತ್ತಾರೆ ಎಂದು ಈ ಹುಣ್ಣಿಮೆಯ ವಿಶೇಷ ಮೂಲಗಳು ಹೇಳುತ್ತದೆ.

ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

(ಮಾಹಿತಿ ಕನ್ನಡ ವಾಹಿನಿ)

 

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ