WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, May 6, 2021

MAIN NEWS: ಕೊರೊನಾದಿಂದ ರಕ್ಷಣೆ ಪಡೆಯುವ ಸುಲಭ ವಿಧಾನ ಹೇಳಿದ ಆಯುಷ ಆಯುಷ್ ಸಚಿವಾಲಯ

 

ಪ್ರಸ್ತುತ ಲಕ್ಷಾಂತರ ಮಂದಿ ಕೊರೊನಾಗೆ ಬಲಿಯಾಗ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿ ಮಹತ್ವ ಗೊತ್ತಾಗ್ತಿದೆ. ಶಕ ನಿರೋಧಕ ಶಕ್ತಿ ಹೆಚ್ಚಾಗಿದ್ದಲ್ಲಿ ಕೊರೊನಾ ಸೋಂಕಿನಿಂದ ಬೇಗ ಮುಕ ಮುಕ್ತಿ ಪಡೆಯಬಹುದು. ಯಾವುದೇ ಅಪಾಯವಿಲ್ಲದೆ ಕೊರೊನಾ ಗೆದ್ದು ಬರಬಹುದು.

ಕೊರೊನಾ ವೈರಸ್ ನಿಂದ ರಕ್ಷಿಸಲು ಮತ್ತು ರೋಗ ಶಕ್ತಿಯನ್ನು ಬಲಪಡಿಸಲು ದೇಶದ ಆಯುಷ್ ಕೆಲವು ಸಲಹೆಗಳನ್ನು ನೀಡಿದೆ. ವೇದ್ವೇದ ವಿಧಾನಗಳನ್ನು ಅನುಸರಿಸುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಯಾವುದೇ ಅಡ್ಡ ಪರಿಣಾಮವಿಲ್ಲದೆ ರೋಗವನ್ನು ಗೆಲ್ಲಬಹುದು.

ದೇಹದ ರೋಗನಿರೋಧಕ ಶಕ್ತಿಯನ್ನು ನೈಸರ್ಗಿಕ ವಿಧಾನಗಳಿಂದ ಬಲಪಡಿಸಬಹುದು.

ಪ್ರತಿದಿನ ಚ್ಯವನ್‌ಪ್ರಶ್ ಸೇವಿಸಬೇಕು.

ಹಾಲನ ಹಾಲನ್ನು ದಿನಕ್ಕೆ 1 and 2 ಸೇವಿಸಬೇಕು ಸೇವಿಸಬೇಕು.

ಚಹಾ ಚಹಾ ಅಥವಾ ತುಳಸಿ, ದಾಲ್ಚಿನ್ನಿ, ಕರಿಮೆಣಸು, ಮತ ಶುಂಠಿ್ತು ಒಣ ದ್ರಾಕ್ಷಿಯಿಂದ ಮಾಡಿದ 1-2 ಬಾರಿ ಕುಡಿಯಿರಿ.

ಕೊರೊನಾ ವೈರಸ್ ದೇಶಾದ್ಯಂತ ಹರಡಿದ್ದು, ತಣ್ಣೀರು ಅಥವಾ ತಣ್ಣನೆಯ ವಸ್ತುಗಳನ್ನು ಸೇವಿಸುವುದನ್ನು. ಗಂಟಲು ಹಾಳಾಗುವ ಆಹಾರ ಸೇವನೆ ಮಾಡಬಾರದು. ದಿನಕ್ಕೆ ಹಲವಾರು ಬಾರಿ ಬಿಸಿ ನೀರು ಕುಡಿಯಿರಿ. ಬಿಸಿ ನೀರಿಗೆ ಒಂದು ಚಿಟಿಕೆ ಉಪ್ಪು ಮತ್ತು ಅರಿಶಿನ ಸೇರಿಸಿ ಗಾರ್ಗಲ್ ಮಾಡಿ. ಲಿ್ಲಿ ಮಾಡಿದ ಆಹಾರವನ್ನೇ ಈ ಸಮಯದಲ್ಲಿ ಸೇವನೆ ಮಾಡಿ. ತಿಂಡಿಯನ್ನು ಸೇವಿಸಬೇಡಿ. ಕೆ್ಕೆ ಅರಿಶಿನ, ಜೀರಿಗೆ, ಬೆಳ್ಳುಳ್ಳಿ, ಶುಂಠಿ ಮತ್ತು ಕೊತ್ತಂಬರಿ ಮುಂತಾದ ಮಸಾಲೆ ಸೇರಿಸಿ. ಈ ಆಹಾರ ಸ್ವಾಭಾವಿಕವಾಗಿ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತವೆ.

ಮನೆಯಲ್ಲಿಯೇ ಯೋಗ ಮಾಡಬೇಕು. ಯೋಗ, ಪ್ರಾಣಾಯಾಮ, ಅನುಲೋಮ-ವಿಲೋಮ, ಆಳವಾದ ಉಸಿರಾಟದ ವ್ಯಾಯಾಮ ಮಾಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ. ದಿನಕ್ಕೆ ಒಂದು ಅಥವಾ ಎರಡು ಎರಡು ಬಾರಿ ಉಗಿ ತೆಗೆದುಕೊಳ್ಳಿ. ಪುದೀನಾ ಎಲೆಗಳನ್ನು ಹಾಕಿ ಉಗಿ ತೆಗೆದುಕೊಳ್ಳಬೇಕು. ಮು್ಮು ಕಾಡುತ್ತಿದ್ದರೆ ಲವಂಗದ ಪುಡಿಯನ್ನು ಜೇನು ತುಪ್ಪಕ್ಕೆ ಬೆರೆಸಿ ಸೇವನೆ ಮಾಡಬೇಕೆಂದು ಆಯುಷ್ ಸಚಿವಾಲಯ ಹೇಳಿದೆ. ಹೇಳಲಾಗಿದೆ ವೇಳೆ ಕೆಮ್ಮು ಜಾಸ್ತಿಯಿದ್ದರೆ ವೈದ್ಯರನ್ನು ಭೇಟಿಯಾಗುವಂತೆ ಹೇಳಲಾಗಿದೆ. ಫುಲ್ ಫುಲ್ಲಿಂಗ್ ಕೂಡ ಒಳ್ಳೆಯದು ಎಂದು ಆಯುಷ್ ಸಚಿವಾಲಯ ಹೇಳಿದೆ.

(ಮಾಹಿತಿ ಕೃಪೆ ಕನ್ನಡದುನಿಯಾ)


No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ