WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, June 8, 2021

ಸಿಡಿಲು ಬಡಿದು ಒಂದೇ ದಿನ 20 ಮಂದಿ ಸಾವು! ಮೃತರ ಕಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ

 


ಕೋಲ್ಕತ್ತ: ಒಮ್ಮೊಮ್ಮೆ ಗುಡುಗು-ಸಿಡಿಲು, ಧಾರಾಕಾರ ಮಳೆ, ಗಾಳಿ ಬಂದ ವೇಳೆ ಸಾವು-ನೋವು ಕೂಡ ಸಂಭವಿಸುತ್ತೆ. ಸೋಮವಾರ ಒಂದೇ ದಿನ ಸಿಡಿಲು ಬಡಿದು 20 ಮಂದಿ ಸತ್ತಿದ್ದಾರೆ! ಇಂತಹ ಘಟನೆ ಪಶ್ಚಿಮ ಬಂಗಳಾದಲ್ಲಿ ಸಂಭವಿಸಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್​, ಹೂಗ್ಲಿ, ಪುರ್ಬಾ ಮೆದಿನಿಪುರ ಸೇರಿ ಮೂರು ಜಿಲ್ಲೆಗಳಲ್ಲಿ ಸೋಮವಾರ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಮುರ್ಷಿದಾಬಾದ್​ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ತಲಾ 9 ಜನರು ಸಿಡಿಲಿಗೆ ಬಲಿಯಾದರೆ, ಪುರ್ಬಾ ಮೆದಿನಿಪುರ ಜಿಲ್ಲೆಯಲ್ಲಿ ಇಬ್ಬರು ಸತ್ತಿದ್ದಾರೆ ಎಂದು ಪಶ್ಚೊಮ ಬಂಗಾಳದ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುರ್ಷಿದಾಬಾದ್​ನಲ್ಲಿ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಡಿಲು ಬಡಿದು ಮೃತಪಟ್ಟವರ ಕುಟಂಬಸ್ಥರಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದೆ.
(ಮಾಹಿತಿ ಕೃಪೆ ವಿಜಯವಾಣಿ )

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ