WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Tuesday, June 1, 2021

ಹಂದಿ ದಾಳಿ: ರೈತನಿಗೆ ಗಾಯ

 

ಕಮಲಾಪುರ: ಹಂದಿ ದಾಳಿಯಿಂದ ರೈತನೊಬ್ಬ ತೀವ್ರ ಗಾಯಗೊಂಡ ಘಟನೆ ತಾಲ್ಲೂಕಿನ ಬೆಳಕೋಟಾ

ಗ್ರಾಮದಲ್ಲಿ ಸೋಮವಾರ ನಡೆದಿದೆ.

ಬಸವರಾಜ ಗುರುಲಿಂಗಪ್ಪ ಕವನಳ್ಳಿ ಗಾಯಗೊಂಡವರು. ಬೆಳಿಗ್ಗೆ ಕಬ್ಬಿಗೆ ನೀರುಣಿಸಲು ತೆರಳಿದ್ದು, ಒಳಗಿನಿಂದ ಬಂದ ಹಂದಿ ದಾಳಿ ಮಾಡಿದೆ. ಕಾಲಿಗೆ ಕಚ್ಚಿ ಗಾಯಗೊಳಿಸಿದೆ. ರಕ್ತಸ್ರಾವವಾಗಿ ಬಸವರಾಜ ನಿತ್ರಾಣ ಸ್ಥಿತಿಗೆ ತಲುಪಿದ್ದರು. ಹಿಂದಿನಿಂದ ಗುದ್ದಿರುವುದರಿಂದ ಸೊಂಟಕ್ಕು ಗಾಯಗಳಾಗಿವೆ. ಕಮಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು 

(ಮಾಹಿತಿ ಕೃಪೆ ಪ್ರಜಾವಾಣಿ)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ