WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Thursday, December 9, 2021

ಕಂಪ್ಲಿ'ಯನ್ನು ವಿಜಯನಗರ ಜಿಲ್ಲೆ ಸೇರ್ಪಡೆ ವಿಚಾರಣೆ ಫೆಬ್ರವರಿ 15 ಕ್ಕೆ

 ಬೆಂಗಳೂರು, 9 ಡಿಸೆಂಬರ್(ಹಿ.ಸ):

ಬಳ್ಳಾರಿ ಜಿಲ್ಲೆಯಲ್ಲಿ ಇರುವ `ಕಂಪ್ಲಿ' ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರ್ಪಡಿಸಲು ಆಗ್ರಹಿಸಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಾಗಿಸಲಾಗಿತ್ತು.

ಪಿಐಎಲ್ ನ ಪ್ರಕರಣವು ಮುಖ್ಯ ನ್ಯಾಯಾಧೀಶರಾದ ರಿತುರಾಜು ಅವಸ್ಥಿ ಮತ್ತು ಸಚಿನ್ ಶಂಕರ್ ಮಗದುಮ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.ಈ ಪ್ರಕರಣದ ವಿಚಾರಣೆಯನ್ನ ನ್ಯಾಯಾಧೀಶರ ಪೀಠವು ಫೆಬ್ರವರಿ 15 ಕ್ಕೆ ಮುಂದೂಡಿದೆ.

(ಮಾಹಿತಿ ಕೃಪೆ Hindusthan Samachar)

No comments:

Post a Comment

ಕಾಮೆಂಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ