WELCOME TO MY WEB SUBSCRIBE MY CHANNEL "Technical Furqan"

ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ. online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ. ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava) ಎಲ್ಲಾತರಹದ ಫೋಟೋ ಇಡಿಟಿಂಗ್ ಮಾಡಿ ಕೊಡಲಾಗುತ್ತದೆ online ಅಲ್ಲಿ ನಮಗೆ ನಿಮ್ಮ ಫೋಟೋವನ್ನು ವಾಟ್ಸಪ್ ಗೆ ಅಕಿ ಇಡಿಟ್ ಮಾಡಿ ಹಾಗೇನೆ ನಿಮ್ಮ ನಂಬರ್ ವಾಟ್ಸಪ್"ಗೆ ಕಳಿಸಲಾಗುತ್ತದೆ. Contact:- +919844043679 (Bairava).

Sunday, May 28, 2023

ದೆಹಲಿಯಲ್ಲಿದ್ದಂತೆ ಉಚಿತ ವಿದ್ಯುತ್‌ಗೂ ಬೀಳುತ್ತಾ ಕಂಡೀಷನ್ಸ್? ಕನ್ನಡಿಗರಿಗೆ ದುಬಾರಿಯಾಗುತ್ತಾ ಫ್ರೀ ಕರೆಂಟ್?

 


ಹೇಗೂ ಕರೆಂಟ್ ಫ್ರೀ ಸಿಗುತ್ತೆ ಅಂತ ಯೋಚನೆ ಮಾಡಿರುವ ಜನರು, ವಿದ್ಯುತ್ ಉಪಕರಣಗಳನ್ನು ಖರೀದಿ ಮಾಡಲು ಶುರು ಮಾಡಿದ್ದಾರಂತೆ.
ಬೆಂಗಳೂರು: ಗೃಹಜ್ಯೋತಿ ಯೋಜನೆ ಅಡಿ 200 ಯೂನಿಟ್ ವಿದ್ಯುತ್ ಉಚಿತ, ಯುವನಿಧಿ ಯೋಜನೆ ಅಡಿ ಪದವೀಧರರಿಗೆ 3000 ಸಾವಿರ, ಡಿಪ್ಲೊಮೊ ಪದವೀಧರರಿಗೆ 1500 ನಿರುದ್ಯೋಗ ಭತ್ಯೆ, ಅನ್ನಭಾಗ್ಯ ಅಡಿ 10 ಕೆಜಿ ಅಕ್ಕಿ ಉಚಿತ, ಗೃಹ ಲಕ್ಷಿ ಯೋಜನೆ ಅಡಿ ಪ್ರತಿ ಮನೆಯ ಯಜಮಾನಿಗೆ 2000 ಸಾವಿರ ರೂಪಾಯಿ ಭತ್ಯೆ ನೀಡಲಾಗುತ್ತದೆ ಎಂಬ ಭರವಸೆಗಳು ಇಂದು ಕಾಂಗ್ರೆಸ್ ಪಕ್ಷಕ್ಕೆ ಗದ್ದುಗೆ ತಂದು ಕೊಟ್ಟಿದೆ ಎಂದು ಹಲವು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ 2019ರಿಂದ ಅಧಿಕಾರ ವಹಿಸಿಕೊಂಡ ಬಳಿಕ ಎಎಪಿ ಸರ್ಕಾರ ರಾಜ್ಯದ ಜನರಿಗೆ 200 ಯೂನಿಟ್​ ಉಚಿತ ವಿದ್ಯುತ್ ನೀಡಿತ್ತು. ಮೊದಲಿಗೆ ರಾಜ್ಯದ ಎಲ್ಲಾ ಫಲಾನುಭವಿಗಳಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಿತ್ತು.

ಆದರೆ, ಸದ್ಯ ಉಚಿತ 200 ಯೂನಿಟ್ ವಿದ್ಯುತ್ ಯೋಜನೆಯಲ್ಲಿ ಡೆಲ್ಲಿ ಸರ್ಕಾರ ಪ್ರಮುಖ ಷರತ್ತು ಒಂದನ್ನು ಜನರಿಗೆ ವಿಧಿಸಿದೆ. ರಾಜ್ಯದ ಎಲ್ಲ ಜನರಿಗೂ ಉಚಿತವಾಗಿ ವಿದ್ಯುತ್ ನೀಡದೆ, ಅರ್ಜಿ ಸಲ್ಲಿಕೆ ಮಾಡಿದವರಿಗೆ ಮಾತ್ರ ಸಬ್ಸಿಡಿ ನೀಡುತ್ತಿದೆ. 58 ಲಕ್ಷ ಗ್ರಾಹಕರಲ್ಲಿ 48 ಲಕ್ಷ ಮಂದಿ ಉಚಿತ ವಿದ್ಯುತ್​​ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಅಂದರೆ, ದೆಹಲಿಯಲ್ಲಿ ಅರ್ಜಿ ಸಲ್ಲಿಕೆ ಮಾಡಿದರೆ ಮಾತ್ರ ಉಚಿತ ನೀಡಲಾಗುತ್ತಿದೆ. ಉಳಿದಂತೆ 200 ಯೂನಿಟ್ ವಿದ್ಯುತ್ ಮಾತ್ರ ಉಚಿತ ಕೊಡಲಾಗುತ್ತಿದೆ. 201 ರಿಂದ 400 ಯೂನಿಟ್ ಬಳಕೆ ಮಾಡುತ್ತಿರುವ ಗ್ರಾಹಕರಿಗೆ ಶೇಕಡಾ 50 ಡಿಸ್ಕೌಂಟ್​ ನೀಡಲಾಗುತ್ತಿದೆ. ಅದಕ್ಕಿಂತ ವಿದ್ಯುತ್ ಬಳಕೆ ಹೆಚ್ಚಾದರೆ ಸಂಪೂರ್ಣ ವಿದ್ಯುತ್ ಬಿಲ್ ಕಟ್ಟಬೇಕಾಗುತ್ತದೆ. ದೆಹಲಿಯಲ್ಲಿ ಈ ಯೋಜನೆ ಜಾರಿ ತಂದ ಸಂದರ್ಭದಲ್ಲೂ ಬಿಜೆಪಿ ಉಚಿತ ವಿದ್ಯುತ್ ನೀಡುವುದನ್ನು ಟೀಕೆ ಮಾಡಿತ್ತು. ಈ ನಡುವೆ ಸಿಎಂ ಕೇಜ್ರಿವಾಲ್​, ಅರ್ಜಿ ಸಲ್ಲಿಕೆ ಮಾಡಬೇಕು ಎಂದು ನಿಯಮ ರೂಪಿಸಿದರು.

ಇನ್ನು, ಕರ್ನಾಟಕ್ಕೆ ಹೊಲಿಕೆ ಮಾಡಿಕೊಳ್ಳುವುದಾದರೆ ದೆಹಲಿ ಚಿಕ್ಕ ರಾಜ್ಯವಾಗಿದ್ದು, ಜನ ಸಂಖ್ಯೆಯೂ ಕಡಿಮೆ ಇದೆ. ಆದರೆ ನಮ್ಮ ರಾಜ್ಯದಲ್ಲಿ ಯಾವುದೇ ಷರತ್ತು ಇಲ್ಲದೇ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಕೊಡುವುದು ಕಷ್ಟ ಸಾಧ್ಯವಾಗಲಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಏನೆಲ್ಲಾ ಷರತ್ತುಗಳನ್ನು ಮುಂದಿಡಲಿದೆ ಅಂತ ನಿರೀಕ್ಷೆಯ ಕಣ್ಗಗಳಲ್ಲಿ ಜನರು ಕಾಯುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ನೂತನ ಸಂಪುಟ ರಚನೆ ಬೆನ್ನಲ್ಲೇ ಎಲ್ಲಾ ಕಡೆಯೂ ಕಾಂಗ್ರೆಸ್ ಗ್ಯಾರಂಟಿಗಳದ್ದೆ ಮಾತಾಗಿದ್ದು, ಅದರಲ್ಲೂ ಹಳ್ಳಿಗಳಲ್ಲಿ ಉಚಿತ ಕರೆಂಟ್ ಕೊಡ್ತೀವಿ ಅಂತ ಸರ್ಕಾರ, ನಮ್ಮ ಶಾಸಕರು ಹೇಳಿದ್ದಾರೆ. ಆದ್ದರಿಂದ ನಾವು ಕರೆಂಟ್ ಬಿಲ್ ಕಟ್ಟೋದಿಲ್ಲ ಎಂದು ವಿದ್ಯುತ್ ಇಲಾಖೆಯ ಸಿಬ್ಬಂದಿಯೊಂದಿಗೆ ವಾದ ಮಾಡುತ್ತಿರುವ ಹಲವು ಘಟನೆಗಳು ವರದಿಯಾಗಿದೆ.

ಇದರ ನಡುವೆಯೇ ಕೆಲವರು ಹೇಗೂ ಕರೆಂಟ್ ಫ್ರೀ ಸಿಗುತ್ತೆ ಅಂತ ಯೋಚನೆ ಮಾಡಿರುವ ಜನರು, ವಿದ್ಯುತ್ ಉಪಕರಣಗಳನ್ನು ಖರೀದಿ ಮಾಡಲು ಶುರು ಮಾಡಿದ್ದಾರಂತೆ. ವಿದ್ಯುತ್ ಉಪಕರಗಣಗಳ ಬೇಡಿಕೆಯೂ ಶಾಪ್​​ಗಳಲ್ಲಿ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 200 ಯೂನಿಟ್ ವಿದ್ಯುತ್ ಬಳಸಿಕೊಳ್ಳಲು ಜನರ ಪ್ಲ್ಯಾನ್ ಮಾಡಿ ಕರೆಂಟ್ ಸ್ಟೌ, ಎಸಿ, ಫ್ಯಾನ್ ಸೇರಿದಂತೆ ಎಲೆಕ್ಟ್ರಿಕ್ ಉತ್ಪನ್ನಗಳನ್ನು ಖರೀದಿ ಮಾಡ್ತಿದ್ದಾರಂತೆ.


"ನಿತ್ಯ ಈ ಶ್ಲೋಕ, ಮಂತ್ರಗಳನ್ನು ಪಠಿಸಿ, ಅದರ ಚಮತ್ಕಾರ ನಿಮಗೆ ಗೊತ್ತಾಗಲಿದೆ"

ಶ್ರೀ ಗಣಪತಿ ಶ್ಲೋಕ
ಅಗಜಾನನ ಪದ್ಮಾರ್ಕಂ ಗಜಾನನಂ ಅಹರ್ನಿಶಂ |
ಅನೇಕದಂ ತಂ ಭಕ್ತಾನಾಂ ಏಕದಂತಮುಪಾಸ್ಮಹೇ ||

 

ಶ್ರೀ ಕೃಷ್ಣ ಶ್ಲೋಕ

ವಸುದೇವಸುತಂ ದೇವಂ ಕಂಸ ಚಾಣೂರ ಮರ್ದನಂ |
ದೇವಕೀ ಪರಮಾನಂದಂ ಕೃಷ್ಣಂ ವಂದೇ ಜಗದ್ಗುರುಂ ||

ಶ್ರೀ ಶಾರದಾ ಶ್ಲೋಕ

ಯಾ ಕುಂದೇಂದುತುಷಾರಹಾರಧವಲಾ ಯಾ ಶುಭ್ರವಸ್ತ್ರಾವೃತಾ
ಯಾ ವೀಣಾವರದಂಡಮಂಡಿತಕರಾ ಯಾ ಶ್ವೇತಪದ್ಮಾಸನಾ |
ಯಾ ಬ್ರಹ್ಮಾಚ್ಯುತಶಂಕರಪ್ರಭೃತಿಭಿರ್ದೇವ್ಯೈ: ಸದಾ ಪೂಜಿತಾ
ಸಾ ಮಾಂ ಪಾತು ಸರಸ್ವತೀ ಭಗವತೀ ನಿ:ಶೇಷಜಾಡ್ಯಾಪಹಾ ||

ಶ್ರೀ ಗುರುಸ್ತುತಿ
ಗುರುರ್ಬ್ರಹ್ಮಾ ಗುರುರ್ವಿಷ್ಣು: ಗುರುರ್ದೇವೋ ಮಹೇಶ್ವರ: |
ಗುರುಸ್ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರವೇ ನಮ: ||

ನವಗ್ರಹ ಶ್ಲೋಕ
ನಮ: ಸೂರ್ಯಾಯ ಚಂದ್ರಾಯ ಮಂಗಲಾಯ ಬುಧಾಯ ಚ |
ಗುರುಶುಕ್ರಶ್ಯನಿಭ್ಯಶ್ಚ ರಾಹವೇ ಕೇತವೇ ನಮ: ||

ಶ್ರೀ ಲಕ್ಷ್ಮೀ ಶ್ಲೋಕ
ನಮಸ್ತೇಸ್ತು ಮಹಾಮಾಯೇ ಶ್ರೀಪೀಠೇ ಸುರಪೂಜಿತೇ |
ಶಂಖಚಕ್ರಗದಾಹಸ್ತೇ ಮಹಾಲಕ್ಷ್ಮೀ ನಮೋಸ್ತುತೇ ||

 

ಶ್ರೀ ಲಕ್ಷ್ಮೀನರಸಿಂಹ ಶ್ಲೋಕ

 

ಶ್ರೀಮತ್ಪಯೋನಿಧಿನಿಕೇತನ ಚಕ್ರಪಾಣೇ
ಭೋಗೀಂದ್ರಭೋಗಮಣಿರಂಜಿತ-ಪುಣ್ಯಮೂರ್ತೇ |
ಯೋಗೀಶ ಶಾಶ್ವತ ಶರಣ್ಯ ಭವಾಬ್ಧಿಪೋತ
ಲಕ್ಷ್ಮೀನರಸಿಂಹ ಮಮ ದೇಹಿ ಕರಾವಲಂಬಮ್ ||

ಶ್ರೀ ದತ್ತಾತ್ರೇಯ ಶ್ಲೋಕ

ಜಟಾಧರಂ ಪಾಂಡುರಂಗಂ ಶೂಲಹಸ್ತ ಕೃಪಾನಿಧಿಂ |
ಸರ್ವರೋಗ ಹರಂ ದೇವಂ ದತ್ತಾತ್ರೇಯಮಹಂ ಭಜೇ ||

ಶ್ರೀ ರಾಘವೇಂದ್ರ ಶ್ಲೋಕ

ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯ ಚ |ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನವೇ ||

ಶ್ರೀ ದೇವೀ ಶ್ಲೋಕ
ಸರ್ವಮಂಗಲ ಮಾಂಗಲ್ಯೇ ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರೀ ನಾರಾಯಣಿ ನಮೋಸ್ತುತೇ ||

ಶ್ರೀ ಶಿವ ಶ್ಲೋಕ

ಪ್ರಭೋ ಶೂಲಪಾಣಿ ವಿಭೋ ವಿಶ್ವನಾಥ
ಮಹಾದೇವಶಂಭೋ ಮಹೇಶ: ತ್ರಿನೇತ್ರ: |
ಶಿವಾಕಾಂತ: ಶಾಂತಸ್ಸ್ಮರಾರೇ ಪುರಾರೇ
ತ್ವದನ್ಯೋ ವರೇಣ್ಯೋ ನ ಮಾಸೇ ನ ಗಣ್ಯ: ||

ಶ್ರೀ ಶಿವ ಶ್ಲೋಕ

ಮೃತ್ಯುಂಜಯಾಯ ರುದ್ರಾಯ ನೀಲಕಂಠಾಯ ಶಂಭವೇ |
ಅಮೃತೇಶಾಯ ಶರ್ವಾಯ ಮಹಾದೇವಾಯ ತೇ ನಮ: ||

ಶ್ರೀ ಆಂಜನೇಯ ಶ್ಲೋಕ

ಬುದ್ಧಿರ್ಬಲಂ ಯಶೋ ಧೈರ್ಯಂ ನಿರ್ಭಯತ್ವಂ ಅರೋಗತಾ |
ಅಜಾಡ್ಯಂ ವಾಕ್ಪಟುತ್ವಂ ಚ ಹನೂಮತ್ ಸ್ಮರಣಾದ್‍ಭವೇತ್ ||

ಶ್ರೀ ರಾಮ ಶ್ಲೋಕ

ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ |
ರಘುನಾಥಾಯ ನಾಥಾಯ ಸೀತಾಯಾ: ಪತಯೇ ನಮ: ||

ಶ್ರೀ ವಿಷ್ಣು ಶ್ಲೋಕ

ಶಾಂತಾಕಾರಂ ಭುಜಗಶಯನಂ ಪದ್ಮನಾಭಂ ಸುರೇಶಂ |
ವಿಶ್ವಾಧಾರಂ ಗಗನಸದೃಶಂ ಮೇಘವರ್ಣಂ ಶುಭಾಂಗಂ ||
ಲಕ್ಷ್ಮೀಕಾಂತಂ ಕಮಲನಯನಮ್ ಯೋಗಿಭಿರ್ಧ್ಯಾನ ಗಮ್ಯಂ |
ವಂದೇ ವಿಷ್ಣುಂ ಭವಭಯ ಹರಂ ಸರ್ವಲೋಕೈಕನಾಥಂ ||

ಶ್ರೀ ಆಂಜನೇಯ ಶ್ಲೋಕ

ಮನೋಜವಂ ಮಾರುತತುಲ್ಯವೇಗಂ |
ಜಿತೇಂದ್ರಿಯಂ ಬುದ್ಧಿಮತಾಂ ವರಿಷ್ಠಂ ||
ವಾತಾತ್ಮಜಂ ವಾನರಯೂಥ ಮುಖ್ಯಂ |
ಶ್ರೀರಾಮದೂತಂ ಶಿರಸಾ ನಮಾಮಿ ||

ಶ್ರೀ ದ್ವಾದಶ ಜ್ಯೋತಿರ್ಲಿಂಗ ಶ್ಲೋಕ

ಸೋಮನಾಥಂ ಮಹಾಕಾಲಂ ಮಲ್ಲಿಕಾರ್ಜುನ ಮೇವ ಚ
ಓಂಕಾರೇಶಂ ವೈದ್ಯನಾಥಂ ನಾಗನಾಥಂ ತ್ರ್ಯಂಬಕಂ |
ಕೇದಾರೇಶಂ ವಿಶ್ವನಾಥಂ ರಾಮನಾಥಂ ಇಲೇಶ್ವರಂ
ಭೀಮಾಶಂಕರ ನಾಮಾನಂ ದ್ವಾದಶಾದ್ಯಾ: ಪ್ರಕೀರ್ತಿತಾ: ||

ಮಹಾ ಮೃತ್ಯುಂಜಯ ಮಂತ್ರ

ಓಂ ತ್ರಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನಂ |
ಉರ್ವಾರುಕಮಿವ ಬಂಧನಾತ್ ಮೃತ್ಯೋರ್ಮುಕ್ಷೀಯಮಾಮೃತಾತ್ ||

ಶ್ರೀ ರಾಮ ಶ್ಲೋಕ

ವೈದೇಹಿಸಹಿತಂ ಸುರದ್ರುಮತಲೇ ಹೈಮೇ ಮಹಾಮಂಟಪೇ
ಮಧ್ಯೇ ಪುಷ್ಪಕಮಾಸನೇ ಮಣಿಮಯೇ ವೀರಾಸನೇ ಸುಸ್ಥಿತಮ್ |
ಅಗ್ರೇ ವಾಚಯತಿ ಪ್ರಭಂಜನಸುತೇ ತತ್ತ್ವಂ ಮುನಿಭ್ಯ: ಪರಂ
ವ್ಯಾಖ್ಯಾಂತಂ ಭರತಾದಿಭಿ: ಪರಿವೃತಂ ರಾಮಂ ಭಜೇ ಶ್ಯಾಮಲಮ್ ||

ಶಾಂತಿ ಮಂತ್ರಗಳು

ಓಂ ಅಸತೋಮಾ ಸದ್ಗಮಯ | ತಮಸೋಮಾ ಜ್ಯೋತಿರ್ಗಮಯ | ಮೃತ್ಯೋರ್ಮಾ ಅಮೃತಂ ಗಮಯ |

|| ಓಂ ಶಾಂತಿ: ಶಾಂತಿ: ಶಾಂತಿ: ||

ಓಂ ಪೂರ್ಣಮದ: ಪೂರ್ಣಮಿದಂ | ಪೂರ್ಣಾತ್ ಪೂರ್ಣಮುದಚ್ಯತೇ |

ಪೂರ್ಣಸ್ಯ ಪೂರ್ಣಮಾದಾಯ | ಪೂರ್ಣಮೇವಾವಶಿಷ್ಯತೇ ||

|| ಓಂ ಶಾಂತಿ: ಶಾಂತಿ: ಶಾಂತಿ: ||

ಓಂ ಸಹನಾವವತು | ಸಹನೌ ಭುನಕ್ತು | ಸಹವೀರ್ಯಂಕರವಾವಹೈ |

ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ |

|| ಓಂ ಶಾಂತಿ: ಶಾಂತಿ: ಶಾಂತಿ: ||

ಓಂ ಶಂ ನೋ ಮಿತ್ರ: ಶಂ ವರುಣ: | ಶಂ ನೋ ಭವತ್ವರ್ಯಮಾ | ಶಂ ನ ಇಂದ್ರೋ ಬೃಹಸ್ಪತಿ: | ಶಂ ನೋ ವಿಷ್ಣುರುರುಕ್ರಮ: | ನಮೋ ಬ್ರಹ್ಮಣೇ | ನಮಸ್ತೇ ವಾಯೋ | ತ್ವಮೇವ ಪ್ರತ್ಯಕ್ಷಂ ಬ್ರಹ್ಮಾಸಿ | ತ್ವಮೇವ ಪ್ರತ್ಯಕ್ಷಂ ಬ್ರಹ್ಮವದಿಷ್ಯಾಮಿ | ಋತಂ ವದಿಷ್ಯಾಮಿ | ಸತ್ಯಂ ವದಿಷ್ಯಾಮಿ | ತನ್ಮಾಮವತು ತದ್ವಕ್ತಾರಮವತು | ಅವತು ಮಾಮ್ | ಅವತು ವಕ್ತಾರಮ್ ||

|| ಓಂ ಶಾಂತಿ: ಶಾಂತಿ: ಶಾಂತಿ: ||

ಓಂ ಭದ್ರಂ ಕರ್ಣೇಭಿ: ಶೃಣುಯಾಮ ದೇವಾ | ಭದ್ರಂ ಪಶ್ಯೇಮಾಕ್ಷಭಿರ್ಯಜತ್ರಾ: | ಸ್ಥಿರೈರಂಗೈ ಸ್ತುಷ್ಟುವಾಗಂ ಸಸ್ತನೂಭೀರ್ವ್ಯಶೇಮ ದೇವಹಿತಂ ಯದಾಯು: | ಸ್ವಸ್ತಿ ನ ಇಂದ್ರೋ ವೃದ್ಧಶ್ರವಾ: | ಸ್ವಸ್ತಿ ನ: ಪೂಷಾ ವಿಶ್ವವೇದಾ: | ಸ್ವಸ್ತಿ ನಸ್ತಾರ್ಕ್ಷೋ ಅರಿಷ್ಟನೇಮಿ: | ಸ್ವಸ್ತಿನೋ ಬೃಹಸ್ತಿರ್ದದಾತು |

|| ಓಂ ಶಾಂತಿ: ಶಾಂತಿ: ಶಾಂತಿ: ||



 

GOOD MORNING